News Karnataka Kannada
Friday, May 10 2024
ಮಂಗಳೂರು

ಮಂಗಳೂರು: ರಾಜ್ಯಸಭೆಗೆ ಹೆಗ್ಗಡೆಯವರ ನಾಮನಿರ್ದೇಶನಕ್ಕೆ ಸಂತಸ ವ್ಯಕ್ತಪಡಿಸಿದ ಪೇಜಾವರ ಶ್ರೀ

Pejawar Sri Expresses Happiness Over Heggade's Nomination To Rajya Sabha
Photo Credit :

ಮಂಗಳೂರು: ಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ.‌

ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ . ನಾವು ಮಾತ್ರವಲ್ಲ, ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ .

ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರಹವನ್ನು ಪ್ರಾರ್ಥಿಸುತ್ತೇವೆ . ಎಂದು ಶ್ರೀಗಳು ಸಂದೇಶ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು