ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಗ್ಯಾರಂಟಿ ನೋಂದಣಿ ಅಭಿಯಾನಕ್ಕೆ ಅಂಗವಾಗಿ ಮಂಗಳವಾರ ಮಲ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನಡೆಯಿತು.
ಈ ವೇಳೆ ಇನಾಯತ್ ಅಲಿ ಅವರು ಮಾತನಾಡಿ, ನಾವು ಎರಡು ದಿನಗಳಿಂದ ಪ್ರತಿ ಮನೆಗಳಿಗೆ ಭೇಟಿ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಮೇಲೆ ಜನರು ಬಾರಿ ನಿರೀಕ್ಷೆ ಇಟ್ಟಿದ್ದು, ಬಿಜೆಪಿ ಭ್ರಷ್ಟ ಆಡಳಿತದಿಂದ ಬೇಸತ್ತಿರುವ ಜನರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿದ್ದಾರೆ. ಮುಂದೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಪ್ರಥ್ವಿರಾಜ್ ಆರ್.ಕೆ, ರಾಜ್ ಕುಮಾರ್ ಶೆಟ್ಟಿ ವಾಮಂಜೂರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯು.ಪಿ.ಇಬ್ರಾಹಿಂ, ಮಲ್ಲೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುದೀರ್ ರಾವ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್ ಅಡ್ಯಾರ್, ಎಮ್.ಕೆ.ಯೂಸುಫ್, ಅಫ್ಸತ್ ಪೆರ್ಮಂಕಿ, ಅಬೂಸಲಿ ದೆಮ್ಮಲೆ, ಸುಹೈಲ್ ಕಂದಕ್, ಅಬ್ದುಲ್ಲಾ ಮಲ್ಲೂರು, ಹಸನ್ ಬಾವ, ನೌಫಲ್ ಉದ್ದಬೆಟ್ಟು, ಅಶ್ರಫ್ ಅಡ್ಯಾರ್, ವೇಣುಗೋಪಾಲ್ ಮಲ್ಲೂರು, ಬದ್ರಿಯಾ ನಗರ, ಇಕ್ಬಾಲ್ ಕಿನ್ನಿಕಟ್ಟ, ಜಬ್ಬಾರ್ ಮಲ್ಲೂರು, ಅಶ್ರಫ್ ಬದ್ರಿಯಾ ಇದ್ದರು.
ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…