News Karnataka Kannada
Tuesday, May 07 2024
ಮಂಗಳೂರು

ಬಂಟ್ವಾಳ: ಎನ್.ಐ.ಎ ದಾಳಿ ಖಂಡಿಸಿ ಪಿ.ಎಫ್.ಐ. ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ

Strike
Photo Credit : By Author

ಬಂಟ್ವಾಳ: ರಾಜ್ಯದೆಲ್ಲೆಡೆ ಪಿಎಫ್ ಐ ನ ಕಚೇರಿ ಹಾಗೂ ನಾಯಕರ ಮನೆ ಮೇಲೆ ಎನ್.ಐ.ಎ ನಡೆಸಿದ ದಾಳಿಯನ್ನು ಖಂಡಿಸಿ ವಿಟ್ಲದ ಸಂತೆ ರಸ್ತೆ ಬಳಿ ಪಿ.ಎಫ್.ಐ. ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದೆಲ್ಲೆಡೆ ಪಿಎಫ್ ಐ ಕಚೇರಿ ಮತ್ತು ಮನೆಗಳಿಗೆ ಎನ್ ಐ ಎ ನಡೆಸಿದ ದಾಳಿಯನ್ನು ಕೂಡ ಖಂಡಿಸಲಾಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪ್ಪಾಡಿ, ಪಿಎಫ್ಐ ಮುಖಂಡ ರಹಮಾನ್ ಮಠ, ರಹೀಂ ಆಲಾಡಿ ಸಹಿತ ಹಲವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು