Categories: ಮಂಗಳೂರು

ಮೂಲ್ಕಿ – ಮೂಡುಬಿದಿರೆ ಸಮಗ್ರ ಅಭಿವೃದ್ಧಿಗೆ ಯೋಜನೆ: ವಿಜಯನಾಥ ವಿಟ್ಠಲ ಶೆಟ್ಟಿ ಅಭಿಮತ

ಮಂಗಳೂರು: ಮೂಲ್ಕಿ – ಮೂಡುಬಿದಿರೆಯನ್ನು ಸಮಗ್ರ ಅಭಿವೃದ್ಧಿಯೊಂದಿಗೆ ದೇಶದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಕನಸು ನನ್ನದು ಎಂದು ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿ ವಿಜಯನಾಥ ವಿಟ್ಠಲ ಶೆಟ್ಟಿ ಹೇಳಿದರು.

ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಸಂದರ್ಭ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ಹಾರೈಕೆಯಿಂದ ಶಾಸಕನಾದರೆ 24 ಗಂಟೆ ಕಾಲ ಕುಡಿಯುವ ನೀರು ಪೂರೈಕೆ, ಶೇ. 100 ವಿದ್ಯುತ್‌, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯ ಉನ್ನತೀಕರಣ, ಉದ್ಯೋಗ ಸೃಷ್ಟಿ ಸ್ವಚ್ಛತೆಗೆ ಆದ್ಯತೆ, ತ್ಯಾಜ್ಯ ನಿರ್ವಹಣೆ ಸುಸೂತ್ರಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಅತ್ಯುತ್ತಮ ಆರೋಗ್ಯ ಸೇವೆಯೊಂದಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, 24 ಗಂಟೆ ಆಂಬುಲೆನ್ಸ್‌ ಸೇವೆ ಒದಗಿಸಲಾಗುವುದು ಎಂದರು. ಪ್ರವಾಸೋದ್ಯಮ ಪೂರಕ ವ್ಯವಸ್ಥೆ, ಕ್ರೀಡಾಂಗಣ ನಿರ್ಮಾಣ, ಕ್ರೀಡಾ ಪ್ರತಿಭೆಗಳಿಗೆ, ಕಂಬಳ ಕ್ರೀಡೆಗೆ ಪ್ರೋತ್ಸಾಹ ತುಳು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಣೆ, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಸೇರ್ಪಡೆ ದೃಷ್ಟಿಯಿಂದ ಸರ್ವ ಪ್ರಯತ್ನ ಮಾಡಲಾಗುವುದು. ಕ್ಷೇತ್ರ ವ್ಯಾಪ್ತಿಯ ಹೋಬಳಿವಾರು ಕಿಡ್ನಿ ಡಯಾಲಿಸಿಸಿ ಕೇಂದ್ರ ಸ್ಥಾಪನೆಗೆ, ಅಗ್ನಿಶಾಮಕ ಉಪವಿಭಾಗ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Umesha HS

Recent Posts

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

4 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

7 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

17 mins ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…

25 mins ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

43 mins ago

ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ: ಅಪ್ರಾಪ್ತನ ಬಂಧನ

ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…

48 mins ago