News Karnataka Kannada
Monday, April 29 2024
ಮಂಗಳೂರು

ಪುತ್ತೂರು ನಗರದಲ್ಲಿ ಹದಗೆಟ್ಟ ರಸ್ತೆಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.
Photo Credit : News Kannada

ಪುತ್ತೂರು: ಪುತ್ತೂರು ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ.

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಗುಜರಿಯಂತಾಗಿದೆ, ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತ ಮಧುಕುಮಾರ್ ರವರಿಗೆ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ ಪುತ್ತಿಲ ಪರಿವಾರ ಮನವಿ ಸಲ್ಲಿಸಿದೆ.

ಪುತ್ತಿಲ ಪರಿವಾರದ ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು