News Karnataka Kannada
Monday, May 06 2024
ಮಂಗಳೂರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಶರಣಾಗಲು ಜೂ. 30 ವರೆಗೆ ಗಡುವು

Praveen Nettaru murder case
Photo Credit : News Kannada

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30 ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಎನ್ ಐಎ ಅಧಿಕಾರಿಗಳು ಅನೌನ್ಸ್ ಮಾಡುತ್ತಿದ್ದಾರೆ.

ಆರೋಪಿಯ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು