ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಶ್ರದ್ಧಾ ಕೇಂದ್ರಕ್ಕೆ ಕಳಂಕ ತರುವುದರೊಂದಿಗೆ ಧರ್ಮಾಧಿಕಾರಿಗಳ ವಿರುದ್ಧ ಆಪಾದನೆಗಳ ಪರಿಹಾರಾರ್ಥ ಹಾಗೂ ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನ ಮತ್ತು ದೈವಸ್ಥಾನಗಳ ರಕ್ಷಣೆ ಮತ್ತು ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲ ಪ್ರಸಿದ್ಧ ದೇವಾಲಯಗಳ ಭಕ್ತವೃಂದ ಒಟ್ಟುಗೂಡಿ ಶ್ರಾವಣ ಮಾಸದ ಮೊದಲ ಶುಕ್ರವಾರ ಅ.18ರಂದು ಸತ್ಯ-ಧರ್ಮ – ನ್ಯಾಯಕ್ಕಾಗಿ ಸಾಮಹಿಕ ಪ್ರಾರ್ಥನೆ ನಡೆಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಿಂದೂ ಶ್ರದ್ಧಾ ಕೇಂದ್ರಗಳ ರಕ್ಷಣಾ ಸಮಿತಿ ತಿಳಿಸಿದೆ.
ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಸತ್ಯ, ಧರ್ಮ ನ್ಯಾಯಕ್ಕಾಗಿ ಪ್ರಾರ್ಥನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.