ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಕಾರ್ಯಕ್ರಮ ಆ.12ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…