ಸುರತ್ಕಲ್: ಕಾಂಗ್ರೆಸ್ ಸರ್ಕಾರದ ವಿದ್ಯುತ್ ಶುಲ್ಕ ಹೆಚ್ಚಳ ಮತ್ತು ವಿಧಾನಸಭಾ ಚುನಾವಣೆಯ ಸಂದರ್ಭದ ಗ್ಯಾರಂಟಿ ಘೋಷಣೆಗಳಲ್ಲೊಂದಾದ 200 ಯೂನಿಟ್ ಉಚಿತ ವಿದ್ಯುತ್ ನೀಡಿಕೆಯಲ್ಲಿ ಹಾಕಿರುವ ಷರತ್ತುಗಳನ್ನು ವಿರೋಧಿಸಿ ಶಾಸಕರಾದ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸೋಮವಾರ ಸುರತ್ಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.
ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮೇಯರ್ ಜಯಾನಂದ್ ಅಂಚನ್, ಜಿಲ್ಲಾ ಉಪಾಧ್ಯಕ್ಷರು ಗಣೇಶ್ ಹೊಸಬೆಟ್ಟು, ಜಿಲ್ಲಾ ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಂಡಲ ಯುವಮೋರ್ಚಾ ಅಧ್ಯಕ್ಷರು ಭರತ್ ರಾಜ್ ಕೃಷ್ಣಾಪುರ, ಮಂಡಲ ಉಪಾಧ್ಯಕ್ಷರಾದ ವಿಠ್ಠಲ್ ಸಾಲ್ಯಾನ್, ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿ ವಸಂತ್ ಹೊಸಬೆಟ್ಟು, ಸುರತ್ಕಲ್ ಮಹಾ ಶಕ್ತಿಕೇಂದ್ರ ಕಾರ್ಯದರ್ಶಿ ದಿನಕರ್ ಇಡ್ಯಾ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಸದಸ್ಯರು, ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದರು.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…