ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು.
ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ ಸಮಸ್ಯೆಯಾಗಿದ್ದು ಮಳೆಗಾಲದಲ್ಲಿ ಶಾಲೆಗೆ ಮಕ್ಕಳು ತೆರಳಲೂ ಸಾಧ್ಯವಾಗುತ್ತಿಲ್ಲ. ಸೇತುವೆ ನಿರ್ಮಾಣ ಮಾಡಿಕೊಡುವಂತೆ ಕಾಲನಿ ನಿವಾಸಿಗಳು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಅಶೋಕ್ ರೈಯವರು ಇಲ್ಲಿ ಇಷ್ಟೊಂದು ಅಪಾಯಕಾರಿಯಾದ ಸ್ಥಳವಿದ್ದರೂ ಸೂಕ್ತ ಸ್ಪಂದನೆ ಸಿಗದೇ ಇದ್ದದ್ದು ಅತ್ಯಂತ ಬೇಸರದ ಸಂಗತಿಯಾಗಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಿಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಸಾರ್ಥಕ್ ರೈ, ಅಶೋಕ್ ಪೂಜಾರಿ ಬೊಳ್ಳಾಡಿ, ಅರಿಯಡ್ಕ ಗ್ರಾಪಂ ಸದಸ್ಯೆ ವಿನಿತಾ, ಅಶೋಕ್ ರೈ ದೇರ್ಲ, ಮಜೀದ್ ಬಾಳಯ, ಕೂಂಜಿರ, ಕೇಶವ, ಗಣೇಶ, ಶಿವಪ್ಪ, ನಾರಾಯಣ ಎಸ್, ಲೋಕೇಶ, ಕೇಶವ, ಸತೀಶ್, ಬೂತ್ ಅಧ್ಯಕ್ಷ ಹರೀಶ್ ಬಿ.ಕೆ, ಇಸುಬು ಹಾಜಿ ಬಂಡಸಾಲೆ, ಬಶೀರ್ ಕೌಡಿಚ್ಚಾರ್, ಅಶ್ರಫ್ ಸನ್ ಶೈನ್ ಸೇರಿದಂತೆ ಸ್ಥಳೀಯ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…