News Karnataka Kannada
Sunday, April 28 2024
ಮಂಗಳೂರು

ಪುತ್ತೂರು: ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ, ಹೋರಾಟದ ಎಚ್ಚರಿಕೆ ನೀಡಿದ ಬಜರಂಗದಳ

Bajrang Dal threatens to withdraw anti-conversion law
Photo Credit : News Kannada

ಪುತ್ತೂರು: ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ವಾಪಸ್‌ ನಿರ್ಧಾರ ವಿರುದ್ಧ ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಬಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ.

ಬಲವಂತದ, ಅಮಿಷದ ಮತಾಂತರಕ್ಕೆ ಬಜರಂಗದಳದ ವಿರೋಧವಿದೆ. ಈ ಕಾರ್ಯವನ್ನು ಬಜರಂಗದಳ ಮುಂದುವರಿಸುತ್ತದೆ. ಯಾವುದೇ ಕಾರಣಕ್ಕೂ ಕಾಯ್ದೆ ವಾಪಸ್‌ ಪಡೆಯಬಾರದು ಒಂದು ವೇಳೆ ಪಡೆದಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಾಗುವುದು. ಇಡೀ ಹಿಂದೂ ಸಮಾಜದಿಂದ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಬಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು