News Karnataka Kannada
Monday, April 29 2024
ಮಂಗಳೂರು

ಪುತ್ತೂರು: ನಾಳೆ ಪುತ್ತೂರಿಗೆ ಬಸವನಗೌಡ ಪಾಟೀಲ ಯತ್ನಾಳ್

Puttur: The State Human Rights Commission has registered a complaint against hindu activists for assaulting them.
Photo Credit : News Kannada

ಪುತ್ತೂರು: ನಳಿನ್‌ ಕುಮಾರ್‌ ಕಟೀಲ್ ಮತ್ತು ಡಿವಿ ಚಪ್ಪಲಿ ಹಾಕಿದ ಬ್ಯಾನರ್ ಹಿನ್ನಲೆಯಲ್ಲಿ 9 ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಿಂದು ಕಾರ್ಯಕರ್ತರು ಗಂಭೀರ ಗಾಯಗೊಂಡು ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಇಬ್ಬರು ಕಾರ್ಯಕರ್ತರ ಆರೋಗ್ಯ ವಿಚಾರಿಸಲು ಗುರುವಾರ ಬೆಳಗ್ಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿದ್ದಾರೆ. ಇದೀಗ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರಿಗೆ ಕರೆ ಮಾಡಿರುವ ಬಿಜೆಪಿ ಫೈರ್ ನಾಯಕ, ಬ್ರಾಂಡ್ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ ಆಗದಿದ್ದರೆ ನಾಳೆ ಪುತ್ತೂರಿಗೆ ಆಗಮಿಸಿ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. ಇದೀಗ ರಾಜ್ಯ ಮಟ್ಟದಲ್ಲಿ ಈ ಪ್ರಕರಣ ಬೇರೆ ಬೇರೆ ತಿರುವು ಪಡೆಯುತ್ತಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು