ಪುತ್ತೂರು: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಗೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಗುರುವಾರ (ಜು.6ರಂದು) ಮುಂಜಾನೆ ಮುಳುಗಡೆಯಾಗಿದೆ.
ಚೆಲ್ಯಡ್ಕ ಸೇತುವೆ ಪ್ರತಿ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದೆ. ಈ ನಿಟ್ಟಿನಲ್ಲಿ ಮುಳುಗು ಸೇತುವೆ ಎಂದು ಪ್ರಸಿದ್ಧಿಯಾಗಿದೆ. ಈ ಸೇತುವೆ ಪ್ರತಿ ವರ್ಷ ಮುಳುಗಡೆಯಾಗುತ್ತಿದ್ದು, ಯಾವುದೇ ಪರ್ಯಾಯ ವ್ಯವಸ್ಥೆ ಮಾಡದ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸುತ್ತು ಬಳಸಿ ಸಂಚರಿಸಬೇಕಾಗಿದೆ. ಈ ಬಾರಿ ಸುರಿದ ಮಳೆಗೆ ಚೆಲ್ಯಡ್ಕ ಸೇತುವೆ ಮೊದಲ ಬಾರಿಗೆ ಮುಳುಗಡೆಯಾಗಿದೆ.
ಈ ಸೇತುವೆ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಕಾಯಕಲ್ಪ ಒದಗಿಸುವಂತೆ ಸ್ಥಳೀಯರು ಹಲವಾರು ಬಾರಿ ಜನಪ್ರನಿಧಿಗಳು, ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…