ಪುತ್ತೂರು: ವಿವಾಹದ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಕುರಿತು ಸಂಪ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಒಳಮೊಗ್ರು ಗ್ರಾಮದ ಉಮ್ಮರ್ ನಾಪತ್ತೆಯಾದವರು. ಜುಲೈ 1ರಂದು ಮಧ್ಯಾಹ್ನ 3ಗಂಟೆವರೆಗೆ ಪುತ್ತೂರಿನಲ್ಲಿದ್ದ ಅವರು ಬಳಿಕ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ಮಗನ ಮದುವೆ ಜುಲೈ 3ರಂದು ನಡೆಯಲಿದ್ದು, ಜು. 2ರಂದು ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ಅವರು ನಾಪತ್ತೆಯಾಗಿರುವ ಕಾರಣ ಕಾರ್ಯಕ್ರಮ ರದ್ದು ಮಾಡಲಾಗಿದೆ.
ಮನೆಯವರು ದೂರು ನೀಡಿದ್ದು, ಮೊಬೈಲ್ ಲೊಕೇಶನ್ ಆಧಾರದಲ್ಲಿ ಹುಡುಕಾಟ ಆರಂಭವಾಗಿದೆ.
ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…
ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.
ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…