News Karnataka Kannada
Saturday, May 04 2024
ಮಂಗಳೂರು

ಪುತ್ತೂರು: ನೂತನ ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ, ಫಲಕ ಅನಾವರಣ

Puttur: Inauguration of new concentrated refrigeration plant, plaque unveiled
Photo Credit : News Kannada

ಪುತ್ತೂರು : ನೂತನ ಸಾಂದ್ರ ಶೀತಲೀಕರನಣ ಘಟಕ ಉದ್ಘಾಟನೆ ಮತ್ತು ನಾಮ ಫಲಕ ಅನಾವರಣ ಕಾರ್ಯಕ್ರಮ ವಳಾಲುನಲ್ಲಿ ಸೋಮವಾರ ನಡೆಯಿತು.

ಶಾಸಕ ಸಂಜೀವ ಮಠಂದೂರು ಘಟಕ ಉದ್ಘಾಟಿಸಿ ಮಾತನಾಡಿ, ಹೈನುಗಾರಿಕೆಗೆ ಕೇಂದ್ರ ಸರಕಾರದ ಹಲವು ಯೋಜನೆಗಳು ಜನರಿಗೆ ತಲುಪುವ ಕೆಲಸ ಆಗಿದ್ದು, ಕೃಷಿಯನ್ನು ನಂಬಿ ಬದುಕಿದವರಿಗೆ ಕೃಷಿ ಪೂರಕ ಗೊಬ್ಬರ ಅಗತ್ಯವಾಗಿದ್ದು, ಜತೆಗೆ ದನ ಸಾಕುವವರಿಗೆ ಸಂಘದಿಂದ ಸಾಲ ಸೌಲಭ್ಯ ನೀಡುವ ಕೆಲಸ ಆಗಬೇಕು. ಸ್ಥಳೀಯವಾಗಿ ಹಾಲಿನ ಉತ್ಪನ್ನಗಳು ಜನರಿಗೆ ಸಿಗುವ ಕೆಲಸ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕೆ.ಪಿ.ಸುಚರಿತ ಶೆಟ್ಟಿ, ದ.ಕ.ಜಿ. ಸ. ಹಾ. ಉ. ಒಕೂಟದ ಉಪಾಧ್ಯಕ್ಷರು ಎಸ್ ಬಿ. ಜಯರಾಮ್ ರೈ. ವಳಾಲು ಹಾಲು ಉತ್ಪಾದಕ ಸಂಘದ ಅಧ್ಯಕ್ಷ ವಸಂತ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕೂಟ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್.ಕೆ, ಸವಿತಾ ಎನ್. ಶೆಟ್ಟಿ,, ವ್ಯವಸ್ಥಾಪಕ ನಿರ್ದೇಶಕ ಡಿ. ಅಶೋಕ್. ಬಜತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ.ಬಿ, ಕೇಶವ ಸುಳ್ಳಿ, ಡಿ. ಆರ್ ಸತೀಶ್ ರಾವ್, ಜಿತೇಂದ್ರ ಪ್ರಸಾದ್, ಮಾಲತಿ ಪಿ, ವಸಂತ ಗೌಡ, ಸುಧಾಕರ ಎನ್, ಪದ್ಮಾವತಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು