News Karnataka Kannada
Tuesday, May 14 2024
ಮಂಗಳೂರು

ಉಪ್ಪಿನಂಗಡಿಯಿಂದ ಬೆಂಗಳೂರು ಅರಮನೆ ಮೈದಾನಕ್ಕೆ ಹೊರಟ ಕಂಬಳ ಕೋಣಗಳು

Puttur: Kambala of Tulunadu at Bangalore Palace Grounds
Photo Credit : News Kannada

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನವಂಬರ್ 25 ಮತ್ತು 26 ರಂದು ತುಳುನಾಡಿನ ಕಂಬಳ ನಡೆಯಲಿದ್ದು, ಈ ಕಂಬಳಕ್ಕೆ ಉಪ್ಪಿನಂಗಡಿಯಿಂದ ಬೆಂಗಳೂರು ಕಂಬಳ ಕೋಣಗಳು ಹಾಗೂ ಅದರ ಮಾಲಕರು ಮತ್ತು ಪರಿಚಾರಕರ ದಂಡು ಹೊರಟಿದೆ.

ಉಪ್ಪಿನಂಗಡಿ ಪದವಿ ಕಾಲೇಜು ಮೈದಾನದಲ್ಲಿ ಸೇರಿದ ಕೋಣಗಳು, ತುಳುನಾಡಿದ ಧ್ವಜ ನಿಶಾನೆ ತೋರಿದ ಬಳಿಕ ಹೊರಟಿದೆ. ಉಪ್ಪಿನಂಗಡಿ-ಶಿರಾಡಿಘಾಟ್ ಮಾರ್ಗವಾಗಿ ಬೆಂಗಳೂರು ತಲುಪಲಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಹಾಸನ ತಲುಪಿ ಅಲ್ಲಿ ಮಧ್ಯಾಹ್ನದ ಭೋಜನದ ಬಳಿಕ ಕೋಣಗಳಿಗೆ ವಿಶ್ರಾಂತಿ ಮಾಡಿ ಬಳಿಕ ಹಾಸನ- ಚನ್ನಪಟ್ಟಣ ಮಾರ್ಗವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಕೋಣಗಳ ತಂಡ ತಲುಪಲಿದೆ. ರಾತ್ರಿ ಸುಮಾರು 11 ಗಂಟೆಗೆ ಕೋಣಗಳು ತಲುಪುವ ನಿರೀಕ್ಷೆ ಇದೆ.

ಕಂಬಳದಲ್ಲಿ ಪಾಲ್ಗೊಳ್ಳುವ ಎಲ್ಲಾ ಕೋಣಗಳಿಗೆ ಪಶುಸಂಗೋಪನಾ ಇಲಾಖೆ ವೈದ್ಯರು ದೃಢೀಕರಣ ಪತ್ರ ನೀಡಿದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಬೆಂಗಳೂರು ಕಂಬಳ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು