News Karnataka Kannada
Monday, April 29 2024
ಮಂಗಳೂರು

ಪುತ್ತೂರು: ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

Body of male elephant found in Uttar Pradesh's Bijnor
Photo Credit : Pixabay

ಪುತ್ತೂರು: ತೀರಾ ಅಸ್ವಸ್ಥಗೊಂಡು ಬಳಲುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ವ್ಯಾಪ್ತಿಯಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌.

ಕಾಡಾನೆ ನಿನ್ನೆಯಷ್ಟೆ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ಬಳಿ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಚೇರು ಭಾಗದಲ್ಲಿ ಈ ಕಾಡಾನೆ ಸಂಚಾರ ಮಾಡುತ್ತಿತ್ತು.ಇದನ್ನು ಮೇಲಕ್ಕೆತ್ತಲು ಹರಸಾಹಸ ಮಾಡಿದ್ದರು. ಬಳಿಕ ಎರ್ಮಾಯಿಲ್ ಎಂಬಲ್ಲಿ ಮತ್ತೆ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವುದು ಸ್ಥಳೀಯರಿಗೆ ಕಾಣಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು