News Karnataka Kannada
Sunday, April 28 2024
ಮಂಗಳೂರು

ಪ್ರತಿ ಪಕ್ಷ ನಾಯಕನಾಗಿ ಆರ್.ಅಶೋಕ್ ಸಮರ್ಥ ಆಯ್ಕೆಯಾಗಿದೆ: ನಳಿನ್ ಕುಮಾರ್

R Ashoka is a capable choice as leader of opposition: Nalin Kumar
Photo Credit : News Kannada

ಮಂಗಳೂರು: ರಾಜ್ಯ ವಿಧಾನಸಭೆಯ ಪ್ರತಿ ಪಕ್ಷ ನಾಯಕನಾಗಿ ನೇಮಕಗೊಂಡ ಆರ್.ಅಶೋಕ್ ಅವರಿಗೆ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ, ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಆರ್.ಅಶೋಕ್ ಅವರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಉತ್ತಮ‌ ಆಯ್ಕೆಯಾಗಿದ್ದಾರೆ. ಅವರ ನೇತ್ರತ್ವದಲ್ಲಿ ಬಿಜೆಪಿ ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂದು ನಳಿನ್ ಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು