ಮಂಗಳೂರು

ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದ ಡಿಯೋ ಸವಾರ

ಪುತ್ತೂರು: ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ.

ಇನ್ನೋರ್ವ ಸವಾರ ಪವನ್ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಲ್ಲಿ ಡಿಯೋವನ್ನು ಚಲಾಯಿಸುತ್ತಿದವರು ಯಾರು ಎಂಬ ಮಾಹಿತಿ ತಿಳಿದು ಬಂದಿಲ್ಲ.

ಟಿಪ್ಪರ್ ಹಾಗೂ ಡಿಯೋ ದ್ವಿಚಕ್ರ ವಾಹನಗಳ ನಡುವೆ ಮುರದಲ್ಲಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಡಿಯೋ ಹಾಗೂ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

Ashika S

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

2 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

5 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

22 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

27 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

35 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

52 mins ago