News Karnataka Kannada
Friday, May 10 2024
ಮಂಗಳೂರು

ಮಂಗಳೂರು: ಶ್ರಮ ಯೋಗಿ ಮಾನ್-ಧನ್ ಯೋಜನೆ- ದ.ಕ ಟಾಪ್ 12ನೇ ಸ್ಥಾನ

Shram Yogi Maan-Dhan Yojana: DK tops- 12th position
Photo Credit : Twitter

ಮಂಗಳೂರು,ಆ.16(ಕ.ವಾ): ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಲ್ಲಿ ದೇಶಾದ್ಯಂತ ಆಯ್ಕೆ ಮಾಡಲಾಗಿದ್ದ 75 ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಟಾಪ್-12ನೇ ಸ್ಥಾನಗಳಿಸಿದೆ.

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಿ ಇದೇ ಆ.15ರ ಸೋಮವಾರ ಅಂತಿಮ ಗಡುವು ನೀಡಿತ್ತು. 75 ಜಿಲ್ಲೆಗಳ ಪೈಕಿ 12 ಜಿಲ್ಲೆಗಳು ಶೇಕಡಾ 100 ಗುರಿ ಸಾಧಿಸಿವೆ.

ಈ ಯೋಜನೆಯಡಿ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಕೈಗೊಂಡ ಕ್ರಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯೂ ಸಹ ಶೇ. 100 ಗುರಿ ಸಾಧಿಸಿದೆ ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Photo credit – Twitter

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು