Categories: ಮಂಗಳೂರು

24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿಸಿದ ಸಿದ್ದರಾಮಯ್ಯ: ಶಾಸಕ ಹರೀಶ್‌ ಪೂಂಜಾ ವಿವಾದಿತ ಹೇಳಿಕೆ

ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಶಾಸಕ ಹರೀಶ್‌ ಪೂಂಜಾ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಹರೀಶ್‌ ಪೂಂಜಾ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸತ್ಯಜಿತ್‌ ಸುರತ್ಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದು, ಈ ಬಗ್ಗೆ ಶಾಸಕರು ಗರಂ ಆಗಿದ್ದು “24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಇದೀಗ ಶಾಸಕರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.

Sneha Gowda

Recent Posts

ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಬಂದು ನಂಜುಂಡೇಶ್ವರನ ದರ್ಶನ ಪಡೆದ ನಟ ದುನಿಯಾ ವಿಜಯ್

ಬೆಂಗಳೂರಿನಿಂದ ನಂಜನಗೂಡಿಗೆ ಕಾಲ್ನಡಿಗೆಯಲ್ಲಿ ಹೊರಟು ನಂಜುಂಡೇಶ್ವರ ದೇವರ ದರ್ಶನವನ್ನು ನಟ ದುನಿಯಾ ವಿಜಯ್ ಪಡೆದಿದ್ದಾರೆ.

9 mins ago

ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್…

46 mins ago

ಮತ್ತೆ ತಾಳ ತಪ್ಪಿದ “ಶ್ರುತಿ” ಹಾಸನ್ ಲೈಫ್

ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್ ತಮ್ಮ ಬಹು ಕಾಲದ ಗೆಳೆಯನಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಗೂಗಲ್​…

59 mins ago

ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ

ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ…

1 hour ago

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

2 hours ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ…

2 hours ago