ಬೆಳ್ತಂಗಡಿ: ಸೋಣಂದೂರು ಗ್ರಾಮದ ಬಿಜೆಪಿ ಕಾರ್ಯಕರ್ತರಾದ ಆಶೋಕ್ ಮುಂಡಾಡಿ, ನಾಗೇಶ ಕೃಷ್ಣನಗರ,ಅರುಣ್ ಮುಂಡಾಡಿ, ಪ್ರಶಾಂತ್ ಸಬ್ರಬೈಲು, ಪ್ರವೀಣ್ ಕುಮಾರ್ ಸಬ್ರಬೈಲು ಕೇಶವ ನೆಲ್ಲಿಗುಡ್ಡೆ, ಚಂದ್ರಶೇಖರ್ ಕೃಷ್ಣ ನಗರ, ಪುರುಷೋತ್ತಮ ಮಾಣೂರು, ಸಂತೋಷ ಕೃಷ್ಣ ನಗರ, ಶರಣ್ ಕೃಷ್ಣ ನಗರ, ಸಂತೋಷ್ ಕೃಷ್ಣ ನಗರ ಶ್ರಿಕಾಂತ್ ಕೃಷ್ಣನಗರ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್ ಮಾಲಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಬೇಬಿ ಸುವರ್ಣ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…
ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…
ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…
ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…
ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…