News Karnataka Kannada
Monday, April 29 2024
ಮಂಗಳೂರು

ಬಲಾಯಿಪಾದೆಯಲ್ಲಿ ಎಸ್ಪಿ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ದಾಖಲೆ ಇಲ್ಲದ ಸ್ವತ್ತುಗಳು ವಶಕ್ಕೆ

SP leads surprise drive in Balaipada, undocumented properties seized
Photo Credit : News Kannada

ಬಲಾಯಿಪಾದೆ: ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪೊಲೀಸ್ ಇಲಾಖೆ ದಿನೇ ದಿನೇ ಅಲರ್ಟ್ ಆಗುತ್ತಿದೆ. ಈಗಾಗಲೇ ಜಿಲ್ಲೆಯಾದ್ಯಂತ 17ಕ್ಕೂ ಅಧಿಕ ಚೆಕ್ ಪೋಸ್ಟ್ ಗಳನ್ನು ಆರಂಭಿಸಲಾಗಿದೆ.

ಈ ಮಧ್ಯೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಅವರ ನೇತೃತ್ವದಲ್ಲಿ ನಗರದ ಬಲಾಯಿಪಾದೆಯಲ್ಲಿ ಜಂಕ್ಷನ್ ನಲ್ಲಿ ದಿಢೀರ್ ಕಾರ್ಯಾಚರಣೆಗಳನ್ನು ನಡೆಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಒಳ ರಸ್ತೆಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಸ್ವತಃ ಎಸ್ಪಿ ನೇತೃತ್ವದಲ್ಲಿ ಸರ್ಪೈಸ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ದಾಖಲೆ ಇಲ್ಲದ ಅನೇಕ ಸ್ವತ್ತುಗಳನ್ನು ಪರಿಶೀಲಿಸಲಾಗಿದೆ. ದಾಖಲೆ ಸಲ್ಲಿಸಲು ಕಾಲಾವಕಾಶವನ್ನು ಕೂಡ ನೀಡಲಾಗಿದೆ. ಎರಡನೇ ಬಾರಿಗೆ ಈ ದಿಢೀರ್ ಕಾರ್ಯಾಚರಣೆ ನಡೆಸುತ್ತಿರುವುದು ಅಕ್ರಮ ತಡೆಗಟ್ಟಲು ಮಹತ್ವದ ನಿರ್ಧಾರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು