News Karnataka Kannada
Monday, May 06 2024
ಮಂಗಳೂರು

ಬಿಡುವಿಲ್ಲದ ಕಾರ್ಯಕ್ರಮದ ನಡುವೆಯೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸ್ಪೀಕರ್‌ ಖಾದರ್‌

Speaker Khader accepts public hearings despite busy schedule
Photo Credit : News Kannada

ಮಂಗಳೂರು: ಹದಿನಾರನೆಯ ವಿಧಾನಸಭೆಯ ಅಧಿವೇಶನವು ಜುಲೈ ಮೂರರಂದು ಪ್ರಾರಂಭವಾಗಿದ್ದು,ಯು ಟಿ ಖಾದರ್ ಸಭಾಧ್ಯಕ್ಷರಾದ ಬಳಿಕ ಪೂರ್ಣ ಪ್ರಮಾಣದ ಮೊದಲ ಅಧಿವೇಶನ ನಡೆಯುತ್ತಿದೆ.

ಮೊದಲ ವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬಜೆಟ್ ಮಂಡನೆ ನಡೆಸಿದ್ದು ಶನಿವಾರ ಮತ್ತು ಭಾನುವಾರ ವಾರಾಂತ್ಯದ ಬಿಡುವು ನೀಡಲಾಗಿದೆ.

ಈ ಮದ್ಯೆ ಸಭಾಧ್ಯಕ್ಷ ಯು ಟಿ ಖಾದರ್ ಕ್ಷೇತ್ರಕ್ಕೆ ಆಗಮಿಸಿದ್ದು ಸಾರ್ವಜನಿಕರ ಭೇಟಿಯಲ್ಲಿ ನಿರತರಾಗಿದ್ದಾರೆ. ಬೆಳಗ್ಗಿನಿಂದಲೇ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಕ್ಷೇತ್ರದ ವಿವಿಧ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು