Categories: ಮಂಗಳೂರು

ಕಾಂಗ್ರೆಸ್‌ ಹಿರಿಯ ಮುಖಂಡ ಜನಾರ್ದನ ಪೂಜಾರಿ ಭೇಟಿಯಾದ ಸ್ಪೀಕರ್‌ ಖಾದರ್‌

ಮಂಗಳೂರು: ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ಅವರು ಕಾಂಗ್ರೆಸ್ ನ‌ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರನ್ನ ಭೇಟಿಯಾದರು. ಬಂಟ್ವಾಳ ತಾಲೂಕಿನ ಬಸ್ತಿಪಡ್ಪುವಿನಲ್ಲಿರುವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಪೂಜಾರಿ ಅವರಿಂದ ಆಶೀರ್ವಾದ ಪಡೆದರು. ಈ ವೇಳೆ ಯು.ಟಿ.ಖಾದರ್ ಅವರನ್ನು ಜನಾರ್ದನ ಪೂಜಾರಿ ಹಾಡಿ ಹೊಗಳಿದ್ದಾರೆ.

ಖಾದರ್ ಅವರಿಗೆ ಯಾರು ಸರಿಸಾಟಿ ಇಲ್ಲ. ತಂದೆಯನ್ನು ಮೀರಿಸಿದ ಮಗ ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಸ್ಪೀಕರ್‌ ಯು.ಟಿ. ಖಾದರ್‌ ಜನಾರ್ದನ ಪೂಜಾರಿಯವರಂತಹ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ. ಜಿಲ್ಲೆ, ಕ್ಷೇತ್ರದ ಮತದಾರರ ಗೌರವ ಉಳಿಸುತ್ತೇನೆ ಎಂದಿದ್ದಾರೆ. ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು : ಉಂಗುರ ಕಳಚಿಕೊಟ್ಟ ವರ

ತಾಳಿ ಕಟ್ಟುವ ಶುಭ ವೇಳೆಯಲ್ಲಿ ಏನಾದರೊಂದು ಅನೀರಿಕ್ಷಿತ ತಕರಾರು ಉದ್ಭವಿಸಿ ಕೆಲ ವಿವಾಹಗಳು ರದ್ದಾಗಿರುವ ನಿದರ್ಶನಗಳು ನಡೆದಿವೆ. ಅದೇ ರೀತಿ…

6 mins ago

ಗದ್ದೆಗೆ ಆಕಸ್ಮಿಕ‌ ಬೆಂಕಿ : ತಪ್ಪಿದ ಭಾರೀ ಅನಾಹುತ

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ…

20 mins ago

ಡ್ರಗ್ಸ್‌ ಕೊಟ್ಟು ಸಂಸದೆಗೆ ಲೈಂಗಿಕ ಕಿರುಕುಳ ಆರೋಪ : ಆಸ್ಟ್ರೇಲಿಯಾ ಎಂಪಿ

ಆಸ್ಟ್ರೇಲಿಯಾದ ಕ್ವೀನ್ಸ್‌ ಲ್ಯಾಂಡ್‌ ಸಂಸದೆ ಬ್ರಿಟಾನಿ ಲೌಗಾ ಅವರಿಗೆ ಕೆಲವು ಅಪರಿಚಿತರು ಮಾದಕ ದ್ರವ್ಯ ನೀಡಿ, ಲೈಂಗಿಕ ಕಿರುಕಳ ನೀಡಿರುವ…

30 mins ago

‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ನಟ ಬರ್ನಾರ್ಡ್ ಹಿಲ್ ನಿಧನ

ಆಸ್ಕರ್‌ ಪುರಸ್ಕೃತ, ‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ಪ್ರಸಿದ್ಧ ನಟ ಬರ್ನಾರ್ಡ್ ಹಿಲ್ ನಿಧನ ಹೊಂದಿದ್ದಾರೆ ಅವರಿಗೆ 79 ವಯಸ್ಸಾಗಿತ್ತು.1997ರಲ್ಲಿ ರಿಲೀಸ್…

53 mins ago

ಗೋಶಾಲೆ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ

ಏಪ್ರಿಲ್ 25ರಿಂದ ಕೆ ವಿ ಎನ್ ದೊಡ್ಡಿ, ಎಂ ಟಿ ದೊಡ್ಡಿ ಗ್ರಾಮದ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು…

1 hour ago

ಭಾರಿ ಮಳೆ : 78 ಮಂದಿ ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರು ರಿಯೋ ಗ್ರಂಡ್‌ ಡೊ ಸುಲ್‌ʼ ರಾಜ್ಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಪ್ರವಾಹ ಯಂಟಾಗಿದ್ದು ಈವರೆಗೂ 78…

1 hour ago