News Karnataka Kannada
Wednesday, May 01 2024
ಮಂಗಳೂರು

ಸುಳ್ಯ: ಹಣ ಸಾಗಾಟದ ಆರೋಪ, ಅಣ್ಣಾಮಲೈ ಬಂದ ಹೆಲಿಕಾಪ್ಟರ್ ಪರಿಶೀಲನೆ

Annamalai chopper inspected over allegations of smuggling of money
Photo Credit : News Kannada

ಸುಳ್ಯ: ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಕೆ.ಅಣ್ಣಾಮಲೈ ಸುಳ್ಯಕ್ಕೆ ಭೇಟಿ ನೀಡಿದ ವೇಳೆ ಹಣ ಸಾಗಾಟದ ಆರೋಪದಡಿ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಚುನಾವಣೆ ಉಸ್ತುವಾರಿಯಾಗಿರುವ ಅಣ್ಣಾಮಲೈ ಕರಾವಳಿ ಪ್ರವಾಸದಲ್ಲಿದ್ದು, ಮಾ.18ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗಿರಥಿ ಮುರುಳ್ಯ ಅವರ ಪರ ನಾಮಪತ್ರ ಸಲ್ಲಿಸಲು ಸುಳ್ಯಕ್ಕೆ ಆಗಮಿಸಿದ್ದರು.

ಈ ನಡುವೆ ಕಾಂಗ್ರೆಸ್ ಅಣ್ಣಾಮಲೈ ಹೆಲಿಕಾಪ್ಟರ್ ಮೂಲಕ ಹಣ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ್ದ ಅಣ್ಣಾಮಲೈ ಅವರ ಹೆಲಿಕಾಪ್ಟರ್  ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು