News Karnataka Kannada
Monday, April 29 2024
ಮಂಗಳೂರು

ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

Sullia: BJP candidate Bhagirathi Murulya files nomination
Photo Credit : News Kannada

ಸುಳ್ಯ: ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನೂರಾರು ಕಾರ್ಯಕರ್ತರೊಂದಿಗೆ ಬಂದು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯದ ಶ್ರೀ ರಾಮ ಪೇಟೆಯಿಂದ ಆರಂಭಗೊಂಡ ಮೆರವಣಿಗೆಗೆ ಮಾಜೀ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.

ಸುಳ್ಯ ತಾಲೂಕು ಕಚೇರಿಯಲ್ಲಿ ಸಚಿವ ಅಂಗಾರ, ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ , ಶೀಪತಿ ಭಟ್ ಮಜಿಗುಂಡಿ ಜೊತೆ ಆಗಮಿಸಿದ ಭಾಗೀರಥಿ ಮುರುಳ್ಯ, ಚುನಾವಣಾಧಿಕಾರಿ ಅರುಣ್ ಕುಮಾರ್ ರಿಗೆ ನಾಮ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಹಶೀಲ್ದಾರ್ ಮಂಜುನಾಥ್, ಕಡಬ ತಹಶೀಲ್ದಾರ್, ರಮೇಶ್ ಬಾಬು ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು