Categories: ಮಂಗಳೂರು

ಸುಳ್ಯ: ಜಲಸ್ಪೋಟದಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ

ಮಂಗಳೂರು: ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರ, ಕಲ್ಮಕಾರು, ಸಂಪಾಜೆ ಹಾಗೂ ಕಲ್ಲುಗುಂಡಿ ಭಾಗಗಳಲ್ಲಿ ನಿನ್ನೆ ಸಂಭವಿಸಿದ ಜಲಸ್ಪೋಟದಿಂದ ಉಂಟಾದ ದುರಂತಮಯ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿ ತೊಂದರೆಗೀಡಾದ ಜನರಿಗೆ ಸಾಂತ್ವಾನ ಹೇಳಿದರು.

ಸ್ಥಳಕ್ಕೆ ಕಂದಾಯ ಇಲಾಖೆಯ ತಹಶೀಲ್ದಾರ್, ಕಂದಾಯ ನಿರೀಕ್ಷಕಕರು, ಗ್ರಾಮ ಕರಣಿಕರು, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಪರಿಹಾರ ಕಾರ್ಯಾಚರಣೆಯ ಬಗ್ಗೆ ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ ಕಂಜಿಪಿಲಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Sneha Gowda

Recent Posts

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

18 mins ago

ಥಾಯ್ಲೆಂಡ್‌ ಓಪನ್‌ ಟೂರ್ನಿ : ಗೆಲುವಿನ ಭರವಸೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ

ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…

22 mins ago

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…

40 mins ago

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನೊಂದಿಗೆ ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್ ದ್ರಾವಿಡ್…

1 hour ago

ಕೋಲ್ಕತ್ತಾ-ಗುಜರಾತ್‌ ಪಂದ್ಯ ರದ್ದು : ಟೂರ್ನಿಯಿಂದ ಹೊರಬಿದ್ದ​ ಟೈಟಾನ್ಸ್​ ಪಡೆ

: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ…

1 hour ago

ಕೋವಿಡ್ ಹೊಸ ರೂಪಾಂತರಿ ಪತ್ತೆ : 91 ಪ್ರಕರಣ ದಾಖಲು

ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…

2 hours ago