Categories: ಮಂಗಳೂರು

ಸುಳ್ಯ: ಸಿದ್ದರಾಮಯ್ಯ ಅಭಿನಂದನಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸುಳ್ಯ: ಕರ್ನಾಟಕದ ನೂತನ ಸಿಎಂ ಆಗಿ ಪದಗ್ರಹಣ ವಹಿಸಿಕೊಂಡ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿ ಹಾಕಲಾಗಿದ್ದ ಬ್ಯಾನರ್ ಅನ್ನು ಹರಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆಯಲ್ಲಿ ನಡೆದಿದೆ.

ಇಲ್ಲಿನ ಬಸ್ ತಂಗುದಾಣ ಪಕ್ಕ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ಅನ್ನು ಅವರ ಅಭಿಮಾನಿ ಬಳಗಿದಂದ ಅಳವಡಿಸಲಾಗಿತ್ತು. ಶನಿವಾರ ರಾತ್ರಿ ಈ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gayathri SG

Recent Posts

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದಿದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್‌ ಬಳಕೆ ಕಡಿಮೆ ಮಾಡು ಎಂದು ತಿಳಿಹೇಳಿದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ…

4 mins ago

ಇಂದು ಸಂಜೆ ಅಯೋಧ್ಯೆಗೆ ಮೋದಿ ಭೇಟಿ; ರಾಮಲಲ್ಲಾನ ದರ್ಶನ, ರೋಡ್ ಶೋ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್​ ಶೋ…

9 mins ago

ದಾಖಲೆಗಳ ಸರದಾರ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

ಐಪಿಎಲ್​ನ 52ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಈ ಮೂಲಕ ಈ ಸಾಧನೆ…

23 mins ago

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಕಾರು ಭೀಕರ ಅಪಘಾತ : ಆಸ್ಪತ್ರಗೆ ದಾಖಲು

ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯ ಕಾರು ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಶಿವಕುಮಾರ ಸ್ವಾಮೀಜಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಮೂಲಕ ಸ್ವಾಮೀಜಿಯನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

29 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಗಂಡು ಹುಲಿ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಹೆಡಿಯಾಲ ಉಪ ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಅರಣ್ಯ ಪ್ರದೇಶದಲ್ಲಿ ಹುಲಿಯೊಂದರ ಮೃತದೇಹಪತ್ತೆಯಾಗಿದ್ದು 11…

50 mins ago

ಅತ್ಯಾಚಾರ ಆರೋಪ; ಎಸ್‌ಐಟಿ ವಿಚಾರಣೆಗೆ ಸಹಕರಿಸದ ಹೆಚ್​ಡಿ ರೇವಣ್ಣ

ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣರನ್ನು ಕಳೆದ ದಿನ ಎಸ್​ಐಟಿ…

59 mins ago