News Karnataka Kannada
Saturday, April 27 2024
ಮಂಗಳೂರು

ಸುರತ್ಕಲ್: ಚಿತ್ರಾಪುರ ದೇವಸ್ಥಾನದ ನೂತನ ದ್ವಾರ ಹಾಗೂ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ

New gate of Chitrapur temple and concrete road unveiled
Photo Credit : News Kannada

ಸುರತ್ಕಲ್: ಇಲ್ಲಿನ ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿದ್ದು ಅದರ ಪೂರ್ವಭಾವಿಯಾಗಿ ಇಂದು ಬೆಳಗ್ಗೆ ಕ್ಷೇತ್ರದ ನೂತನ ದ್ವಾರ ಹಾಗೂ ಕಾಂಕ್ರೀಟ್ ರಸ್ತೆಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಲೋಕಾರ್ಪಣೆಗೊಳಿಸಿದರು.

ನಾಲ್ಕು ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣಗೊಂಡಿದ್ದು, ದ್ವಾರವನ್ನು “ಶ್ರೀ ದ್ವಾರ” ಹೋಟೆಲ್ ನ ಕೃಷ್ಣ ಶೆಟ್ಟಿ ಅವರು ಕೊಡುಗೆ ನೀಡಿದ್ದಾರೆ.

ಕಾರ್ಪೋರೇಟರ್ ಸುಮಿತ್ರಾ ಕರಿಯ, ವೇದಾವತಿ, ಕೃಷ್ಣ ಶೆಟ್ಟಿ, ಉಮೇಶ್ ಕರ್ಕೇರ, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು