Categories: ಮಂಗಳೂರು

ಮಾ. 29ರಂದು ಸಂತ ಅಲೋಶಿಯಸ್‌ ವತಿಯಿಂದ ʼಸ್ವಚ್ಛ ಸುಲ್ತಾನ್ ಬತ್ತೇರಿʼ ಕಾರ್ಯಕ್ರಮ

ಮಂಗಳೂರು: ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಸಿರಿ & ಮ್ಯಾಟ್ರಿಕ್ಸ್ ತಂಡಗಳು ಸ್ವಚ್ಛತೆಯನ್ನು ಉತೇಜಿಸುವ ಉದ್ದೇಶದೊಂದಿಗೆ ಸ್ವಚ್ಛ ಸುಲ್ತಾನ್ ಬತ್ತೇರಿ ಎಂಬ ಸ್ವಚ್ಛತಾ ಕಾರ್ಯಕ್ರಮವನ್ನು ಮಾರ್ಚ್‌ 29ರಂದು ಬೆಳಗ್ಗೆ 8ರಿಂದ 10ರವರೆಗೆ ಆಯೋಜಿಸಿದೆ.

ಹಸಿರು ದಳ ಸಂಯೋಜಕರಾದ ನಾಗರಾಜ್ ಬಜಾಲ್ ಈ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸುತ್ತಿದ್ದು, ಸ್ವಚ್ಛತೆಯ ಮಹತ್ವದ ಕುರಿತು ಮಾತನಾಡಲಿದ್ದಾರೆ. ನಂತರ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯವ ಆರಂಭವಾಗಲಿದೆ. ಸುರಕ್ಷತೆಯ ದೃಷ್ಟಿಯಿಂದ ಸ್ವಯಂಸೇವಕರಿಗೆ ಕೈ ಗವಸುಗಳನ್ನು ವಿತರಿಸಲಾಗುವುದು ಹಾಗು ಉಪಹಾರವನ್ನು ಒದಗಿಸಲಿದ್ದಾರೆ.

ಸಿರಿ & ಮ್ಯಾಟ್ರಿಕ್ಸ್ ತಂಡದಲ್ಲಿ ಅನುಷಾ, ಮೈತ್ರಿ, ಕ್ಷಿತಿ, ವಿನ್ಯಾ, ಪ್ರಜ್ಞಾ, ಸಾಯಿ ಕೃತಿಕ್, ಸಲ್ಮಾನ್, ರಾಧಾಕೃಷ್ಣ, ಅರುಣ್ ಸಂತ ಅಲೋಶಿಯಸ್‌ (ಪರಿಗಣಿತ ವಿಶ್ವವಿದ್ಯಾಲಯ) ಇರಲಿದ್ದಾರೆ.

Ashitha S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

32 seconds ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

30 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

47 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

1 hour ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago