News Karnataka Kannada
Friday, May 10 2024
ಮಂಗಳೂರು

ಪ್ರತಿಭಾವಂತ ಕಬಡ್ಡಿ ಆಟಗಾರ ನೇಣಿಗೆ ಶರಣು

Talented kabaddi player commits suicide
Photo Credit : News Kannada

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ಆ.31 ರಂದು ನಡೆದಿದೆ.

ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ ಸತೀಶ್,ತಾಯಿ ಸ್ವಾತಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು