News Karnataka Kannada
Saturday, May 04 2024
ಮಂಗಳೂರು

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಿಂದ ನೀಡುವ ಪ್ರಶಸ್ತಿಗೆ ಡಾ.ಎಸ್.ಆರ್.ವಿಘ್ನರಾಜ್ ಆಯ್ಕೆ

The award was conferred by the Rashtrakavi Govinda Pai Research Centre, Udupi. S.R. Vighnaraj
Photo Credit : By Author

ಬೆಳ್ತಂಗಡಿ: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಿಂದ ನೀಡಲ್ಪಡುವ “ಡಾ! ಯು .ಪಿ ಉಪಾಧ್ಯಾಯ ಮತ್ತು ಡಾ! ಸುಶೀಲ ಉಪಾಧ್ಯಾಯ ಸಂಶೋಧನಾ ಪ್ರಶಸ್ತಿ” ಗೆ ಧರ್ಮಸ್ಥಳದ ಸಂಶೋಧಕ, ಲೇಖಕ ಡಾ! ಎಸ್ .ಆರ್ .ವಿಘ್ನರಾಜ್ ಆಯ್ಕೆಯಾಗಿದ್ದಾರೆ.

ಉಡುಪಿ ಎಂ.ಜಿ.ಎಂ. ಕಾಲೇಜು, ಉಜಿರೆ ಎಸ್ .ಡಿ.ಎಂ. ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ದ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿ ಸಂಶೋಧಕರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತುಮಕೂರು ವಿ.ವಿ.ಯಲ್ಲಿ ಸಂಶೋಧನಾ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸುತ್ತಿರುವ ಅವರಿಗೆ ಆ . 9 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿಪ್ರದಾನ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ! ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು