News Karnataka Kannada
Saturday, May 04 2024
ಮಂಗಳೂರು

125 ಕೆಜಿ ರಕ್ತಚಂದನ ಮರ ಸಾಗಾಟ: ಇಬ್ಬರು ವಶಕ್ಕೆ

Two arrested for smuggling red sandalwood
Photo Credit : News Kannada

ಮಂಗಳೂರು: ರಕ್ತಚಂದನ ಮರ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಕರಿಮಣೇಲು ಎಂಬಲ್ಲಿ ಸಿಐಡಿ ಅರಣ್ಯ ಘಟಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 125 ಕೆಜಿ ರಕ್ತಚಂದನ ಮರವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ರಕ್ತ ಚಂದನ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಬಂಟ್ವಾಳ ತಾಲೂಕು ಮಾವಿನಕಟ್ಟೆ ನಿವಾಸಿ ಖಾಲಿದ್, ಗುರುವಾಯನಕೆರೆ ನಿವಾಸಿ ದೀಕ್ಷಿತ್ ಎಂಬುವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರೋ ಆರೋಪಿ ಸಂತೋಷ್ ಗಾಗಿ ಹುಡುಕಾಟ ನಡೆದಿದೆ. ಹೆಚ್ಚಿನ ತನಿಖೆಗಾಗಿ ವೇಣೂರು ಅರಣ್ಯಾಧಿಕಾರಿಗಳಿಗೆ ಪ್ರಕರಣವನ್ನು ಹಸ್ತಾಂತರ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು