ಮಂಗಳೂರು : ಹೋಳಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸಿದರೆ ಪರಿಣಾಮ ನೆಟ್ಟಗಿರದು ಎಂದು ಬಜರಂಗದಳದ ಪುನೀತ್ ಅತ್ತಾವರ ಎಚ್ಚರಿಕೆ ಸಂದೇಶ ನೀಡಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಎಚ್ಚರಿಕೆ ಸಂದೇಶ ನೀಡಿರುವ ಪುನೀತ್ ಅತ್ತಾವರ, ಕಳೆದ ಬಾರಿ ಮರಳೀಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಪರಿಣಾಮ ಏನಾಗಿತ್ತು ಎಂದು ನೆನಪಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಹೋಳಿ ಹಬ್ಬಕ್ಕೆ ಧಾರ್ಮಿಕ ಹಿನ್ನಲೆ ಇದ್ದು, ಇತ್ತೀಚೆಗೆ ಅದು ಮೋಜು ಮಸ್ತಿ ಮಾಡಲು ಒಂದು ಅವಕಾಶ ಎಂಬಂತ್ತೆ ಆಚರಿಸಲಾಗುತ್ತಿದೆ. ಹೋಳಿ ಹೆಸರಿನಲ್ಲಿ ಗಾಂಜಾ , ಡ್ರಗ್ಸ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಳಾಗ್ತಾ ಇದ್ದಾರೆ. ಹೀಗಾಗಿ ಇಂತಹ ಕಾರ್ಯಕ್ರಮಗಳಿಗೆ ಪೊಲೀಸರು ಅನುಮತಿ ನೀಡಬಾರದು.
ಹಾಗೊಂದು ವೇಳೆ ನೀಡಿದ್ರೆ ಅದರ ಪರಿಣಾಮವನ್ನು ಸಂಘಟಕರೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.