News Karnataka Kannada
Monday, May 06 2024
ಮಂಗಳೂರು

ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ವೇದವ್ಯಾಸ್ ಕಾಮತ್

Ullala
Photo Credit : News Kannada

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈಗಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು