News Karnataka Kannada
Friday, May 10 2024
ಮಂಗಳೂರು

ಹಿರಿಯ ಸಮಾಜಸೇವಕ ಜೋಸೆಫ್ ಗೆ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿ

Veteran social worker Joseph conferred with Vishwesha Theertha Lifetime Achievement Award
Photo Credit : News Kannada

ಮಂಗಳೂರು: ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹರಿಪಾದಗೈದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಸಂಸ್ಮರಣಾರ್ಥ ನಡೆದ ಪೇಜಾವರ ವಿಶ್ವೇಶತೀರ್ಥ ನಮನ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪೇಜಾವರ ವಿಶ್ವೇಶತೀರ್ಥ ಜೀವಮಾನ ಸಾಧನಾ ಪ್ರಶಸ್ತಿಯನ್ನು ಯು ಎ ಇಯ ಹಿರಿಯ ಸಮಾಜಸೇವಕ ಕಲಾ ಪೋಷಕ ಜೋಸೆಫ್ ಮಾತಿಯಾಸ್ ಇವರಿಗೆ ಪೇಜಾವರ ಅಧೋಕ್ಷಜ ಮಠಾಧಿಪತಿ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಧಾನಿಸಿದರು.

ಸಮಾರಂಭದಲ್ಲಿ ಶ್ರೀ ಶ್ರೀ ವೇಧವರ್ಧನ ತೀರ್ಥ ಶ್ರೀಪಾದರು ಶಿರೂರು ಮಠ, ಶ್ರೀ ಶ್ರೀ ವಿದ್ಯೇ0ದ್ರ ತೀರ್ಥ ಶ್ರೀಪಾದರು ಚಿತ್ರಾಪುರ ಮಠ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಡಾ ಎಂ ಮೋಹನ್ ಆಳ್ವ, ಶಾಸಕ ವೇಧವ್ಯಾಸ ಕಾಮತ್, ಸಾಹಿತಿ ಡಾ. ಲಕ್ಷ್ಮೀಶ ತೋಲ್ಪಾಡಿ, ಕಟೀಲು ಹರಿ ನಾರಾಯಣ ದಾಸ ಅಸ್ರಣ್ಣ ಮುಂತಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು