ಮಂಗಳೂರು: ದೇಶದ್ರೋಹಿ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿದ ಕೇಂದ್ರ ಸರಕಾರದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ರಾಜ್ಯದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಪಿಎಫ್ಐ ಕೈವಾಡವಿತ್ತು ಹಿಂದು ಶರಣ್ ಪಂಪ್ ವೆಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹುತಾತ್ಮರಾದ ಕಾರ್ಯಕರ್ತರ ಕುಟುಂಬದವರಿಗೆ ನ್ಯಾಯ ಸಿಕ್ಕಿದಂತಾಗಿದೆ.ದೇಶ ದ್ರೋಹ ಚಟುವಟಿಕೆ,ಗೋಕಳ್ಳತನ,ಲವ್ ಜಿಹಾದ್, ಹಿಂದೂ ದೇವರುಗಳ ಅಪಹಾಸ್ಯದ ಹಿಂದೆ ಪಿಎಫ್ಐ ಕೈವಾಡ ಇದೆ ಎಂಬ ಕಾರಣಕ್ಕೆ ಹಲವಾರು ಬಾರಿ ಸರಕಾರಕ್ಕ ಪಿಎಫ್ಐ ಬ್ಯಾನ್ ಗೆ ಒತ್ತಡ ಹಾಕಿದ್ದೆವು ಎಂದರು.