News Karnataka Kannada
Sunday, May 12 2024
ಮಂಗಳೂರು

ಮಂಗಳೂರು: ಪಿಎಫ್ಐ ಸಂಘಟನೆಯ ನಿಷೇಧದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ

Vishwa Hindu Parishad welcomes decision to ban PFI
Photo Credit : Facebook

ಮಂಗಳೂರು: ದೇಶದ್ರೋಹಿ ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಿದ ಕೇಂದ್ರ ಸರಕಾರದ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ರಾಜ್ಯದಲ್ಲಿ ಹಲವು ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಪಿಎಫ್ಐ ಕೈವಾಡವಿತ್ತು ಹಿಂದು ಶರಣ್ ಪಂಪ್ ವೆಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹುತಾತ್ಮರಾದ ಕಾರ್ಯಕರ್ತರ ಕುಟುಂಬದವರಿಗೆ ನ್ಯಾಯ ಸಿಕ್ಕಿದಂತಾಗಿದೆ.ದೇಶ ದ್ರೋಹ ಚಟುವಟಿಕೆ,ಗೋಕಳ್ಳತನ,ಲವ್ ಜಿಹಾದ್, ಹಿಂದೂ ದೇವರುಗಳ ಅಪಹಾಸ್ಯದ ಹಿಂದೆ ಪಿಎಫ್ಐ ಕೈವಾಡ ಇದೆ ಎಂಬ ಕಾರಣಕ್ಕೆ ಹಲವಾರು ಬಾರಿ ಸರಕಾರಕ್ಕ ಪಿಎಫ್ಐ ಬ್ಯಾನ್ ಗೆ ಒತ್ತಡ ಹಾಕಿದ್ದೆವು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು