ಪುತ್ತೂರು: ನ.6ರಂದು ಹತ್ಯೆಗೀಡಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ಹೇಳಿದರು. ಅಕ್ಷಯ್ ತಂದೆ ಚಂದ್ರಶೇಖರ್ ಗೆ ಧೈರ್ಯ ತುಂಬಿದ ಕೋಟ ಶ್ರೀನಿವಾಸ್ ಪೂಜಾರಿ, ಅಕ್ಷಯ್ ಕೊಲೆಗಾರರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಅಕ್ಷಯ್ ತಂದೆ ಚಂದ್ರಶೇಖರ್, ಮಾಧ್ಯಮದವರ ಮೇಲೆ ಹರಿಹಾಯ್ದರು.
‘ತನ್ನ ಮಗನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿದ್ದೀರಿ. ‘ಆತ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಹೇಳುತ್ತಿಲ್ಲ. ‘ರೌಡಿಶೀಟರ್ ಎಂಬುದನ್ನೆಲ್ಲ ಉಲ್ಲೇಖ ಮಾಡುತ್ತಿರಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆಗೀಡಾದ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಕೋಟ ಭೇಟಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.