ಮಂಗಳೂರು: ವಿಟ್ಲದಲ್ಲಿ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಮಾಹಿತಿಗಳು ಹೊರ ಬರುತ್ತಿದ್ದು, ಹಲವರು ನಿರಂತರವಾಗಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ.
ಆದರೆ ಈ ವಿಚಾರ ಬಾಲಕಿ ಮನೆಯವರಿಗೆ ತಿಳಿದಿರಲಿಲ್ಲ. ಜುಲೈ 27ರಂದು ರಾತ್ರಿಯಿಡಿ ಬಾಲಕಿ ಮನೆಯಿಂದ ಕಾಣೆಯಾಗಿದ್ದು, ಮನೆಮಂದಿ ಹುಡುಕಾಟ ನಡೆಸಿದ್ದರು. ಮರುದಿನ ಬಾಲಕಿ ಸಮೀಪದ ಪಾಳು ಮನೆಯಲ್ಲಿ ಪತ್ತೆಯಾಗಿದ್ದಳು. ಬಾಲಕಿಯನ್ನು ಕಮಲಾಕ್ಷ ಎಂಬಾತ ಪಾಳುಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂಬುದು ಮನೆಯವರು ಪ್ರಶ್ನಿಸಿದ ವೇಳೆ ತಿಳಿದು ಬಂದಿದೆ.
ಅದೇ ರೀತಿ 2019ರಲ್ಲಿ ಜಯಪ್ರಕಾಶ ಎಂಬಾತನೂ ಅತ್ಯಾಚಾರ ಮಾಡಿದ್ದ ವಿಚಾರವೂ ತಿಳಿದು ಬಂದಿದೆ. ಅದಾದ ಬಳಿಕ ಅಕ್ಷಯ್, ಸುಕುಮಾರ್ , ರಾಜಾ ಎಂಬುವರು ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ಬಾಲಕಿ ಮನೆಯವರಿಗೆ ತಿಳಿಸಿದ್ದಾಳೆ. ಒಂದೇ ವರ್ಷದಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಿರುವುದು ತಿಳಿದು ಬಂದಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…