News Karnataka Kannada
Tuesday, April 30 2024
ಮಂಗಳೂರು

ದೇವಸ್ಥಾನಕ್ಕೆಂದು ಬಂದ ಮಹಿಳೆಯ ಆತ್ಮಹತ್ಯೆ

ಪರಪ್ಪನ ಅಗ್ರಹಾರದಲ್ಲಿ ಒಂದೇ ಮನೆಯಲ್ಲಿದ್ದ ವಿಚ್ಛೇದಿತ ಮಹಿಳೆ ಬಿಟ್ಟುಹೋಗಿದ್ದಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.18ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Photo Credit : Pixabay

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿ ಅಲ್ಲಿ ದೇವರಗದ್ದೆ ಬಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

ಮೂಲತ ಬೆಂಗಳೂರಿನ ನೆಲಮಂಗಲದವರಾಗಿದ್ದು ಹೆಸರು ಗಂಗ ಲಕ್ಷ್ಮಮ್ಮ ಎಂಬದಾಗಿ ತಿಳಿದು ಬಂದಿದೆ. ಅವರಿಗೆ 60 ವರ್ಷ ವಯಸ್ಸಾವಾಗಿತ್ತು, ಸುಬ್ರಹ್ಮಣ್ಯದ ದೇವರ ಗದ್ದೆಯ ಕಾಡಿನಲ್ಲಿ 2-3 ದಿನಗಳಲ್ಲಿ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಇವರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದರೆನ್ನಲಾಗಿದೆ. ಆದರೆ ಆತ್ಮಹತ್ಯೆ ಮಾಡಿರುವ ಕಾರಣ ತಿಳಿದು ಬಂದಿಲ್ಲ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಜೂ.6 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು