ಸುರತ್ಕಲ್: ಯಕ್ಷ ಸಂಘಟಕ ಹರಿಕೀರ್ತನೆಕಾರ ಪಿ.ವಿಜಯಾನಂದ ರಾವ್ (63) ಅವರು ಹೃದಯಾಘಾತದಿಂದ ನ.19ರಂದು ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಶೇಣಿ ಗೋಪಾಲಕೃಷ್ಣ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿಯಾಗಿ ಪ್ರತಿವರ್ಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುತ್ತಿದ್ದರು. ಯಕ್ಷಗಾನ ತಾಳಮದ್ದಳೆಯಲ್ಲಿಯೂ ಆಸಕ್ತಿ ಹೊಂದಿದ್ದರು.