ಸುರತ್ಕಲ್: ಇನಾಯತ್ ಅಲಿ ಅವರು ಪುನೀತ್ ರಾಜ್ ಕುಮಾರ್ ಅವರಂತಹ ನಿಷ್ಕಲ್ಮಶ ಹೃದಯವುಳ್ಳ ಸಮಾಜ ಸೇವಕ. ಯಾವತ್ತೂ ಬಡವರಿಗೆ ನೊಂದವರಿಗೆ ದಾನ ಮಾಡಿದ್ದನ್ನು ಹೇಳಿಕೊಂಡು ಓಡಾಡಿದವರಲ್ಲ. ಅವರು ಈ ಬಾರಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಗೆಲ್ಲುವುದು ನಿಶ್ಚಿತ. ಅವರು ಗೆದ್ದರೆ ಅವರ ಹೆಸರಿನಲ್ಲಿ ಯಕ್ಷಗಾನ ಸೇವೆಯಾಟ ಆಡಿಸುವುದಾಗಿ ಹರಕೆ ಹೊತ್ತಿದ್ದೇನೆ ಎಂದು ಹಿರಿಯ ಯಕ್ಷಗಾನ ಪ್ರಸಂಗಕರ್ತರಾದ ಬೋಂದೆಲ್ ಕೃಷ್ಣನಗರ ನಿವಾಸಿ ಶ್ರೀನಿವಾಸ್ ಸಾಲಿಯಾನ್ ಅವರು ಹೇಳಿದರು.
ಇನಾಯತ್ ಅಲಿ ಗೆದ್ದರೆ ಬಜ್ಪೆ ಅಂಬಿಕಾ ಅನ್ನಪೂರ್ಣೇಶ್ವರಿ ಮೇಳದಿಂದ ಕೃಷ್ಣನಗರದಲ್ಲಿ ಅದ್ಧೂರಿಯಾಗಿ ಯಕ್ಷಗಾನ ಸೇವೆ ನಡೆಸುತ್ತೇನೆ ಎಂದು ಹೇಳಿದ ಅವರು ಬಜ್ಪೆಯ ಅಂಬಿಕಾ ಅನ್ನಪೂರ್ಣೇಶ್ವರಿ ಅನುಗ್ರಹದಿಂದ ಇನಾಯತ್ ಭರ್ಜರಿ ಜಯ ಸಾಧಿಸುವ ವಿಶ್ವಾಸ ನನಗಿದೆ ಎಂದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…