ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ ಎಂದು ತಿಳಿದುಬಂದಿದೆ.
ಸಂಜೆ 5ರ ವರೆಗೂ 71.83% ದಷ್ಟು ಮತದಾನ ಪೂರ್ಣವಾಗಿದ್ದು, 6 ಗಂಟೆಯಾದ ಹಿನ್ನೆಲೆ ಅಧಿಕಾರಿಗಳು ಎಲ್ಲಾ ಮತಗಟ್ಟೆಗಳ ಗೇಟ್ ಕ್ಲೋಸ್ ಮಾಡಿದ್ದಾರೆ. ಜಿಲ್ಲೆಯ ಮತಪೆಟ್ಟಿಗೆಗಳು ಸುರಕ್ಷಿತವಾಗಿ ಡಿ ಮಸ್ಟರಿಂಗ್ ಕೇಂದ್ರ ತಲುಪಲಿದೆ.
ಮೊದಲು ಡಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ ತಂಡಕ್ಕೆ ಭರ್ಜರಿ ಸ್ವಾಗತ ಕೋರಲಾಗಿದೆ. ಮಂಗಳೂರು ಅತ್ತಾವರ ಪೋಲಿಂಗ್ ಸೆಂಟರ್ 143ಯ ಸಿಬ್ಬಂದಿಗೆ ಸ್ವಾಗತ ಮಾಡಲಾಯ್ತು. ಜಿಲ್ಲಾಡಳಿತದ ಸಿಬ್ಬಂದಿಯಿಂದ ಪೋಲಿಂಗ್ ಸೆಂಟರ್ ಸಿಬ್ಬಂದಿಗೆ ಚಪ್ಪಾಳೆಯ ಮೂಲಕ ಸ್ವಾಗತ ಕೋರಿದರು.
ಸ್ವಾಗತದ ಬಳಿಕ ವಿವಿಪ್ಯಾಟ್ ಹಾಗೂ ಇವಿಎಂಗಳನ್ನು ಸುರಕ್ಷಿತವಾಗಿ ಭದ್ರತಾ ಕೊಠಡಿಗೆ ರವಾನೆ ಮಾಡಲಾಯ್ತು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…