ಮಂಗಳೂರು: ಇಂದು ಸತ್ಯ ಮತ್ತು ಅಸತ್ಯದ ನಡುವೆ ನಡುವೆ ಚುನಾವಣೆ ಚುನಾವಣೆ ನಡೆಯುತ್ತಿದೆ. ಮುಂದಿನ ಐದು ದಿನಗಳು ನನಗಾಗಿ ನೀವು ಕೆಲಸ ಮಾಡಿದಲ್ಲಿ ಮುಂದಿನ ಐದು ವರ್ಷ ನಾನು ನಿಮಗಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ವ್ಯಾಪ್ತಿಯ ಬೋಳಿಯಾರ್ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಜನವಿರೋಧಿ, ದ್ವೇಷ ಪೂರಿತ ಅಜೆಂಡಾ ಹೊಂದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಚುನಾವಣೆ ಎಂದರು. ಪ್ರತಿ ಮನೆಯ ಸದಸ್ಯರು ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣತೊಡಬೇಕು ಎಂದು ಅವರು ಹೇಳಿದರು. ಯಾವುದೇ ನಿರ್ದಿಷ್ಟ ಕಾರ್ಯಕ್ರಮ ನೀಡದೆ ಜನರ ಮೇಲೆ ದುಬಾರಿ ತೆರಿಗೆ ಹೇರಿರುವ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಅಂತ್ಯ ಕಾಣಿಸಬೇಕಿದೆ ಎಂದರು. ಬಿಜೆಪಿ ಸರ್ಕಾರದ ಆಯುಷ್ಯ ಮುಗಿದಿದೆ. ಸರ್ಕಾರ ವೆಂಟಿಲೇಟರ್ನಲ್ಲಿದೆ ಕೇವಲ ಐದು ದಿನಗಳಲ್ಲಿ ಅದರ ಆಯುಷ್ಯ ಮುಗಿಯಲಿದೆ ಎಂದರು.
ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್ಟಿಎಫ್ ತಂಡ…
ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.
'ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್ನ ಯುವರಾಜ ರಾಹುಲ್ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಸ್ಟೇಟ್ಸ್ ಮ್ಯಾನ್ (ರಾಜನೀತಿಜ್ಞ) ಅಲ್ಲ, ಅವರೊಬ್ಬ ಸೇಲ್ಸ್ಮ್ಯಾನ್ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ ಟೀಕಿಸಿದರು.