ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಶಾಂತಿನಗರದಲ್ಲಿರುವ ಸೇಂಟ್ ಜೋಸೆಫ್ ಶಾಲೆಯಲ್ಲಿ ಮತದಾನ ಮಾಡಿದರು. ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ಪ್ರೀತಿಯ ಕನ್ನಡಿಗರೆ.. ನಾನು ಮತೀಯ ರಾಜಕಾರಣದ ವಿರುದ್ದ, 40 ಶೇ ಭ್ರಷ್ಟಾಚಾರಿಗಳ ವಿರುದ್ದ ನನ್ನ ಮತ ಚಲಾಯಿಸಿದ್ದೇನೆ.. ನೀವು ನಿಮ್ಮ ಮನಃಸಾಕ್ಷಿಯಿಂದ.. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಲು ನಿಮ್ಮ ಮತವನ್ನು ಚಲಾಯಿಸಿ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.