ಬೆಂಗಳೂರು: ಮತದಾರರ ಗಮನ ಸೆಳೆಯುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಅಡುಗೆ ಅನಿಲ ಸಿಲಿಂಡರ್ಗೆ ಪೂಜೆ ನೆರವೇರಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮೈಸೂರಿನಲ್ಲಿ ಚಾಮುಂಡೇಶ್ವರೀ ದೇವಿ ದರ್ಶನ ಪಡೆದು ಬೆಂಗಳೂರಿಗೆ ವಾಪಸಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಅಡುಗೆ ಅನಿಲ ಸಿಲಿಂಡರ್ಗೆ ಪೂಜೆ ಸಲ್ಲಿಸಿದರು. ಅಡುಗೆ ಅನಿಲದ ಬೆಲೆ ಗಗನಕ್ಕೇರಿರುವುದರಿಂದ ಗೃಹಿಣಿಯರ ಗಮನ ಸೆಳೆಯಲು ಹಾಗೂ ಮತದಾನದಂದು ಸಿಲಿಂಡರ್ಗೆ ಪೂಜೆ ನೆರವೇರಿಸಿ ಮತ ಹಾಕಬೇಕೆಂದು ಹೇಳುತ್ತಿದ್ದ ಡಿಕೆಶಿ ಅವರೇ ಸ್ವತಃ ಪಕ್ಷದ ಕಚೇರಿಯಲ್ಲಿ ಸಿಲಿಂಡರ್ಗೆ ಕುಂಕುಮ, ಅರಿಶಿನವಿಟ್ಟು ಹೂವಿನ ಹಾರ ಹಾಕಿ ಊದುಬತ್ತಿ ಬೆಳಗಿ ಕರ್ಪೂರ ಹಚ್ಚಿ ನಮಸ್ಕರಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…