ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಕೃಷ್ಣಮಠದ ರಾಜಾಂಗಣದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿಯವರು ಹಿಂದೂ ಮತ್ತು ಹಿಂದುತ್ವ ಎರಡೂ ಬೇರೆ ಬೇರೆ ಎಂಬ ವ್ಯಾಖ್ಯಾನ ಕೊಡುತ್ತಿದ್ದಾರೆ.
ನಾನು ಹಿಂದು, ಮೋದಿ ಹಿಂದುತ್ವವಾದಿ ಎನ್ನುತ್ತಿದ್ದಾರೆ.ದೇಶದಲ್ಲಿ ಹಿಂದೂಗಳನ್ನು ಬಕ್ರ ಮಾಡುವ ಹೊಸ ಸಿದ್ಧಾಂತ ಹೊರಡಿಸಲಾಗಿದೆ!
ಆ ಯುವ ನಾಯಕ ಹಿಂದೂ ಅಲ್ಲ . ಹಿಂದೂ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸ ಅವರಿಗೆ ಗೊತ್ತಿಲ್ಲ. ಪೂಜೆ, ಪಾಠ, ಪ್ರವಚನದ ಮಟ್ಟದಲ್ಲಿ ಇದ್ದರೆ ಅದು ಹಿಂದು.ಅದೇ ಹಿಂದೂ ಧರ್ಮದ ರಕ್ಷಣೆಗೆ ಖಡ್ಗ ಎತ್ತಿದರೆ ಅದು ಹಿಂದುತ್ವ ಎಂದು ಅರ್ಥ. ಆತ ಚಿರ ಯವ್ವನದ ವಿಪಕ್ಷ ನಾಯಕ ಎಂದು ಸಂಸದ ತೇಜಸ್ವಿ ಸೂರ್ಯ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…