Categories: ಉಡುಪಿ

ಎಂಟು ವರ್ಷ ಪ್ರಾಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಉಡುಪಿ: ಎಂಟು ವರ್ಷ ಪ್ರಾಯದ ಬಾಲಕಿಯ ಮೇಲೆ ಇಬ್ಬರು ಸಂಬಂಧಿ ಯುವಕರು ನಿರಂತರವಾಗಿ ಎರಡು ತಿಂಗಳು ಲೈಂಗಿಕ ದೌರ್ಜನ್ಯ ಘಟನೆ ಹಿರಿಯಡಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿಗಳಾದ ಸಂದೀಪ್‌ ನಾಯ್ಕ ಹಾಗೂ ವಿಘ್ನೇಶ್‌ ನಾಯ್ಕ ಅವರನ್ನು ಬಂಧಿಸಲಾಗಿದೆ. ಸಂದೀಪ್‌ ನಾಯ್ಕ ವಿವಾಹಿತ. ವೃತ್ತಿಯಲ್ಲಿ ಪೈಂಟರ್‌ ಆಗಿದ್ದ. ಮತ್ತೂಂದು ಆರೋಪಿಯೂ ಸಣ್ಣಪುಟ್ಟ ಕೆಲಸಗಳನ್ನು ಸ್ಥಳೀಯವಾಗಿ ಮಾಡುತ್ತಿದ್ದ. ಈ ಇಬ್ಬರೂ ಆರೋಪಿಗಳ ಮೇಲೆ ಈ ಹಿಂದೆಯೂ ಇಂತಹ ಆರೋಪ ಸ್ಥಳೀಯವಾಗಿ ಕೇಳಿಬಂದಿತ್ತು.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಮನೆಯಿಂದ ಹೊರ ಹೋದವರು ರಾತ್ರಿ ಮನೆಗೆ ಮರಳುತ್ತಿದ್ದರು. ಈ ವೇಳೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದ ಬಾಲಕಿಯನ್ನು ಆಕೆಯ ತಂದೆಯ ಸಂಬಂಧಿಕ ಈ ಇಬ್ಬರು ತಂದೆ, ತಾಯಿಯನ್ನು ಕೊಲ್ಲುವುದಾಗಿ ಬಾಲಕಿಯನ್ನು ಬೆದರಿಸಿ ನಿರಂತರ ದೌರ್ಜನ್ಯ ಮಾಡಿದ್ದಾರೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

Gayathri SG

Recent Posts

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

10 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ…

15 mins ago

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

32 mins ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

50 mins ago

ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಅಮೇಥಿಯಿಂದ ಕಣಕ್ಕೆ

ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಾಂಗ್ರೆಸ್  ಹೈಕಮಾಂಡ್ ಕಣಕ್ಕಿಳಿಸಿದೆ.

56 mins ago

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ…

1 hour ago